8:54 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು !

23/05/2021, 15:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ
ಸಾರ್ವಜನಿಕ ಸರಕಾರದ  ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು.

ಸಾಮಾಜಿಕ ಅಂತರವಿಲ್ಲ ಮುಖಕ್ಕೆ ಕೆಲವರಿಗೆ ಮಾಸ್ಕ್ ಇಲ್ಲದೆ ಒಬ್ಬರನ್ನೊಬ್ಬರು ಆಂಟಿ ಕೊಂಡು ವಸ್ತುಗಳನ್ನು ಖರೀದಿಸುವುದು ದೃಶ್ಯ ಕಾಣುತ್ತಿತ್ತು.

ಬೆಳ್ಳಂಬೆಳಗ್ಗೆ ಜನರು ಕಿರಾಣಿ, ಬ್ರಾಂಡಿ ಶಾಪ್, ತರಕಾರಿ ಕೇಂದ್ರದಲ್ಲಿ ಮುಗಿಬಿದ್ದಿದ್ದರು.

ತಾಲೂಕಾಡಳಿತ ಸಾರ್ವಜನಿಕರ ಅಂತರ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಟ್ಟಣದ ನಾಗರಿಕರಿಂದ ಮಾತು ಕೇಳಿಬರುತ್ತಿತ್ತು.

 ಪುರಸಭೆ ಆಡಳಿತ, ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಇಲಾಖೆ ಇನ್ನು ಹೆಚ್ಚಿನ ಕ್ರಮ ಕೈಗೊಂಡು ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳುವ ಅಗತ್ಯವಿದೆ.

ಪೊಲೀಸ್ ಇಲಾಖೆ 9 ಗಂಟೆಯೊಳಗೆ ರಸ್ತೆ ಇಳಿದಿದೆ.ಸಿಪಿಐ ದೀಪಕ್ ಬೋಸ ರೆಡ್ಡಿ, ಪಿಎಸ್ಐ ಸಿದ್ದರಾಮ್ ಬಿದರಾಣಿ ಜನರನ್ನು ಕಂಟ್ರೋಲ್ ಮಾಡಲು ಮುಂದಾಗುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು