10:46 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Mangaluru | ದೇರಳಕಟ್ಟೆ ‘ಕಣಚೂರು ಕ್ಲಾಕ್ ಟವರ್ ವೃತ್ತ’ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

03/12/2025, 18:15

ಮಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರುಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು.
ಕೊಣಾಜೆ, ಮಂಗಳ ಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು – ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಉದ್ಘಾಟಿಸಿ, ಗುರುಗಳ ಜೀವನ ಸಂದೇಶವನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು