4:49 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Kodagu | ಕುಶಾಲನಗರ ಹನುಮ ಜಯಂತಿ ಶೋಭಾಯಾತ್ರೆ: 4 ಮಂಟಪಗಳಿಗೆ ಪ್ರಶಸ್ತಿ ಪ್ರಕಟ

03/12/2025, 18:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ 40 ವರ್ಷಗಳಿಂದ ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಆಚರಿಸಿಕೊಂಡು ಬರಲಾಗುತ್ತಿರುವ ಹನುಮ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಮಂಟಪಗಳಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.


ಒಟ್ಟು 8 ಮಂಟಪಗಳು ಆಂಜನೇಯ ಸಾಹಸ ಘಾತೆಯ ವಿವಿಧ ಪ್ರದರ್ಶನ ನೀಡಿದ್ದು, ಉತ್ತಮ ಪ್ರದರ್ಶನ ನೀಡಿದ ಗುಡ್ಡೆಹೊಸೂರು-ಬಸವನಹಳ್ಳಿ ಯ ವೀರಾಂಜನೇಯ ಸೇವಾ ಸಮಿತಿ ಪ್ರಥಮ (82), ಹಾರಂಗಿ ಗ್ರಾಮದ ವೀರ ಹನುಮ ಸೇವಾ ಸಮಿತಿಗೆ ದ್ವಿತೀಯ(74),ಹೆಚ್. ಆರ್. ಪಿ ಕಾಲೋನಿ ಅಂಜನಿ ಪುತ್ರ ಸಮಿತಿಗೆ ತ್ರಿತೀಯ ಬಹುಮಾನ(72), ಕೂಡಿಗೆ-ಕೂಡು ಮಂಗಳೂರು (68) ಅಂಕದೊಂದಿಗೆ ನಾಲ್ಕನೇ ಸ್ಥಾನ ಪಡೆದು ಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು