9:17 PM Saturday9 - August 2025
ಬ್ರೇಕಿಂಗ್ ನ್ಯೂಸ್
ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು…

ಇತ್ತೀಚಿನ ಸುದ್ದಿ

ಮಂಗಳೂರು: ಕ್ಷುಲ್ಲಕ ಜಗಳ; ತಂಡದಿಂದ ವ್ಯಕ್ತಿಯ ತಲೆಗೆ ಚೂರಿ ಇರಿತ; ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು

03/09/2021, 00:26

ಮಂಗಳೂರು(reporterkarnataka.com): ನಗರದ ಹೊರವಲಯದ ಎದುರುಪದವಿನಲ್ಲಿ ವ್ಯಕ್ತಿಯೊಬ್ಬರಿಗೆ ತಂಡವೊಂದು ಚೂರಿಯಿಂದ ಇರಿತ ಘಟನೆ ನಡೆದಿದೆ

ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ  ವ್ಯಕ್ತಿಯ ತಲೆಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಬಾಗಲಕೋಟೆ ಮೂಲದ  ನಿಂಗಣ್ಣ ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಎದುರುಪದವು ತಂಡದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.


ಗಾಯಾಳುವನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ  ಕಾವೂರು ಪೊಲೀಸರು ಭೇಟಿ ಪರಿಶೀಲನೆ.

ಇತ್ತೀಚಿನ ಸುದ್ದಿ

ಜಾಹೀರಾತು