6:00 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ ಸಲಗ

04/12/2025, 12:47

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಜವಾಗಿದೆ. ಕೊಡಗಿನಲ್ಲಿ ಆನೆಗಳ ಪಡೆ ರಾತ್ರಿ ಹೊತ್ತಿನಲ್ಲಿ ಓಡುತ್ತಿತ್ತು. ಆದರೆ ಇದೀಗ ಇದರ ಓಡಾಟ ಹಗಲಿನಲ್ಲೂ ಶುರುವಾಗಿದೆ.


ಕೊಡಗಿನಲ್ಲಿ ಆನೆ ಮತ್ತು ಮಾನವ ನಡುವೆ ಸಂಘರ್ಷ ಸ್ವಲ್ಪ ದಿನಗಳಿಂದ ಕಡಿಮೆ ಆಗಿತ್ತು.ಇದೀಗ ಮತ್ತೆ ಶುರುವಾಗಿದೆ. ಕುಶಾಲನಗರ ತಾಲ್ಲೂಕಿನ ಅತ್ತೂರು ಗ್ರಾಮದಲ್ಲಿ ರೈಲ್ವೆ ಬ್ಯಾರಿಕೇಡ್ ಮುರಿದ ಊರಿನ ಒಳಗೆ ಬಂದಿದೆ. ಕಾಡಾನೆ ಅರಣ್ಯ ದಾಟದಂತೆ ಅಳವಡಿಸಲಾಗಿದ್ದ ರೈಲ್ವೆ ಕಂಬಿಯನ್ನೇ ಆನೆ ಮುರಿದು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು