6:02 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ ತೀವ್ರ ಗಾಯ

05/12/2025, 20:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಕಣಿವೆ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರಪೇಟೆ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ತಿಕ್ ಕುಮಾರ್, ಅವರ ತಾಯಿ ಉಷಾ ಮತ್ತು ಚಿಕ್ಕಪ್ಪ ಪ್ರಕಾಶ್ ಗಾಯಗೊಂಡವರು. ಹುತ್ತರಿ ಅಂಗವಾಗಿ ಕಚೇರಿಗೆ ರಜೆ ಇದ್ದುದರಿಂದ ಕಾರ್ತಿಕ್ ತಾಯಿಯೊಂದಿಗೆ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿ ನಡೆಸಿದೆ.
ತಕ್ಷಣವೇ ಕಿರುಚಿಕೊಂಡು ಕಾರಿನತ್ತ ಓಡಿ ಬಂದು ರಕ್ಷಿಸಿಕೊಂಡಿದ್ದಾರೆ, ಬಳಿಕ ತಾವೇ ಕಾರಿನಲ್ಲಿ ಕುಶಾಲನಗರ ಆಸ್ಪತ್ರೆಗೆ ಆಗಮಿಸಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಪ್ಪ ಪ್ರಕಾಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು