8:45 AM Saturday6 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ

06/12/2025, 08:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ
ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ ಮಾಡಲಾಗಿದೆ.
ಗಣೇಶ್ (38) ಮೃತ ದುರ್ದೈವಿಯಾಗಿದ್ದಾರೆ.
ಮಚ್ಚಿನಿಂದ ಯುವಕರ ಗುಂಪೊಂದು ಈ ಕೃತ್ಯ ಎಸಗಿದೆ. ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಪಂ ಸದಸ್ಯ ಸಾವು ಕಂಡಿದ್ದಾರೆ.ಗಣೇಶ್ ಅವರುಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ರಾತ್ರಿ 10.30ರ ವೇಳೆಗೆ ಸಖರಾಯಪಟ್ಟಣದಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಕೊಲೆಗೂ ಮುನ್ನ ಸಖರಾಯಪಟ್ಟಣ ಬಾರ್ ಬಳಿ ಗಲಾಟೆಯಾಗಿತ್ತು. ಬಾರ್ ಬಳಿ ಗಲಾಟೆಯಾದ ಅರ್ಧ ಗಂಟೆ ಬಳಿಕ ಮಠದ ಬಳಿ ಗಲಾಟೆಯಾಗಿ ಕೊಲೆ ನಡೆದಿದೆ.


ಎದುರಾಳಿ ಗುಂಪಿನ ಇಬ್ಬರ ತಲೆಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು