2:37 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು