3:19 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಮಂಗಳೂರು : ವಾರಾಂತ್ಯ ಕರ್ಫ್ಯೂ ರದ್ದು ಪಡಿಸುವಂತೆ ಕೋಟ, ವೇದವ್ಯಾಸ ಕಾಮತ್ ಮನವಿ

03/09/2021, 19:16

ಮಂಗಳೂರು(Reporterkarnataka.com)

ಮಂಗಳೂರು ನಗರ ದಕ್ಷಿಣದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಾದ‌ ಬಸವರಾಜು ಬೊಮ್ಮಾಯಿ ಅವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದರು .

ವಾರಾಂತ್ಯದ ಕರ್ಫ್ಯೂ ಹೇರಿಕೆಯಿಂದ ಮಂಗಳೂರು ನಗರ ಪ್ರದೇಶವನ್ನು ಹೊರಗಿಟ್ಟರೆ ಜನ ಸಾಮಾನ್ಯರಿಗೆ ಅನುಕೂಲವಾಗಲಿದೆ. ಹಾಗೂ ಸಾರ್ವಜನಿಕರೂ ಕೂಡ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರು ಜೊತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು