4:54 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಂತಕನಿಗೆ ಗಲ್ಲು ಶಿಕ್ಷೆ: ನಾಲ್ವರ ಕೊಂದಾತನಿಗೆ ಮರಣ ದಂಡನೆ

10/12/2025, 18:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿರಾಜಪೇಟೆಯ ಸೆಷನ್ಸ್ ನ್ಯಾಯಾಲಯ ಅತಿ ಶೀಘ್ರದಲ್ಲಿ ಶಿಕ್ಷೆ ಪ್ರಕಟಿಸಿದೆ.
ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022 ಮತ್ತು2024 ರಲ್ಲಿ ನಡೆದ ಪ್ರಕರಣ ಇದಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಭೇದಿಸಿದ ಎರಡು ಪ್ರಕರಣಕ್ಕೆ ಜೀವಾವಧಿ ಹಾಗೂ ಗಲ್ಲು ಶಿಕ್ಷೆ ಪ್ರಕಟಿಸಿದೆ.
2022 ರಲ್ಲಿ ಮಲ್ಲೂರು ಗ್ರಾಮದಲ್ಲಿ ಪತಿಯಿಂದ ಪತ್ನಿಯ ಕೊಲೆ ಪ್ರಕರಣ ಮತ್ತು 2024ರಲ್ಲಿ ಬೇಗೂರಿನಲ್ಲಿ ನಾಲ್ವರನ್ನು ಮನೆಯಲ್ಲಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ, ಪ್ರತ್ಯೇಕ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದು, ಜೇನುಕುರುಬರ ರಾಜು ( 60) ಜೇವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಲಾಗಿದೆ. ಈತ ಕುಂಬಾರಕಟ್ಟೆ ನಿಟ್ಟಿರು ಗ್ರಾಮದವನಾಗಿದ್ದಾನೆ. ಮತ್ತೊಂದು ನಾಲ್ವರ ಕೊಲೆ ಪ್ರಕರಣದಲ್ಲಿ ಬೇಗೂರು ಗ್ರಾಮದ ಜೇನು ಕುರುಬರ ರವಿ(37) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು