1:15 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪ್ರಧಾನಿಯ ಅವಾಚ್ಯ ಪದಗಳಿಂದ ಅವಹೇಳನ ಪ್ರಕರಣ: ಮಡಿಕೇರಿಯ ಸ್ಪೈಸಸ್ ಅಂಗಡಿಯ ಮೂವರು ಯುವಕರ ಬಂಧನ

11/12/2025, 10:34

*ಪೊಲೀಸರಿಂದ ಸುಮುಟೊ ಕೇಸ್ ದಾಖಲು*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟೋ ಕೇಶ್ ದಾಖಲಿಸಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಡಿಕೇರಿಯ ರಾಣಿ ಪೇಟೆಯ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಫಹಾದ್ ಎಮ್ಮ. ಇ, (31) ತ್ಯಾಗರಾಜ ಕಾಲನಿಯ ನಿವಾಸಿ ಹುಸಿನ್ ಎಂಬುವರ ಪುತ್ರ ಬಾಸಿಲ್ ಎಂ ಎಚ್ (29) ಹಾಗೂ ತ್ಯಾಗರಾಜ ಕಾಲೋನಿಯ ನಿವಾಸಿಯಾದ ಮಜಿದ್ ಎಂಬ ಅವರ ಪುತ್ರ ಸಮೀರ್ ಎಂ.ಎಂ (31) ಬಂಧಿತ ಆರೋಪಿಗಳಾಗಿದ್ದಾರೆ.
ಮೋದಿ ಅವರ ನಿಂದನೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.
*ಬಿಜೆಪಿ ಪ್ರತಿಭಟನೆ:* ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ನಾಳೆ ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಜಿ . ಟಿ. ವೃತ್ತದಲ್ಲಿ ಪ್ರತಿಭಟನೆಗೆ ಮುಂದಾಗಿದೆ.
ಮೋದಿ ಅವರನ್ನು ನಿಂದಿಸಿದ ಪ್ರಕರಣ ಖಂಡಿಸಿ ಅನೇಕರು ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು