6:51 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದೇವಾಡಿಗ ಸಂಘ: ಸೆ. 4ರಂದು ಆನ್ಲೈನ್ ಕೃಷ್ಣ ವೇಷ ಸ್ಪರ್ಧೆ ಸಮಾರೋಪ 

03/09/2021, 23:56

ಮಂಗಳೂರು(reporterkarnataka.com):

ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಡಿಯೋ ಚಿತ್ರೀಕರಣದ ಮೂಲಕ ಜರಗಿದ ಆನ್ಲೈನ್ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ವಿಡಿಯೋ ಪರಿಶೀಲನೆ 

ಸೆ. 4ರಂದು ಬೆಳಗ್ಗೆ 9.00 ಗಂಟೆಗೆ ಸಮಾಜಭವನದಲ್ಲಿ ಮೂವರು ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿದೆ.

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮವಿದ್ದು ಸಮಾರೋಪ ಕಾರ್ಯಕ್ರಮದ ಉದ್ಗಾಟನೆಯನ್ನು ಹಿರಿಯರಾದ ವೇಣಿ ಮರೋಳಿ  ಅವರು ನೆರವೇರಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು