8:48 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದೇವಾಡಿಗ ಸಂಘ: ಸೆ. 4ರಂದು ಆನ್ಲೈನ್ ಕೃಷ್ಣ ವೇಷ ಸ್ಪರ್ಧೆ ಸಮಾರೋಪ 

03/09/2021, 23:56

ಮಂಗಳೂರು(reporterkarnataka.com):

ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಡಿಯೋ ಚಿತ್ರೀಕರಣದ ಮೂಲಕ ಜರಗಿದ ಆನ್ಲೈನ್ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ವಿಡಿಯೋ ಪರಿಶೀಲನೆ 

ಸೆ. 4ರಂದು ಬೆಳಗ್ಗೆ 9.00 ಗಂಟೆಗೆ ಸಮಾಜಭವನದಲ್ಲಿ ಮೂವರು ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿದೆ.

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮವಿದ್ದು ಸಮಾರೋಪ ಕಾರ್ಯಕ್ರಮದ ಉದ್ಗಾಟನೆಯನ್ನು ಹಿರಿಯರಾದ ವೇಣಿ ಮರೋಳಿ  ಅವರು ನೆರವೇರಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು