1:35 PM Wednesday15 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ

14/02/2026, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಟ ದರ್ಶನ್ ಅವರ ಹುಟ್ಟುಹಬ್ಬ ಹಾಗೂ ಅವರು ಶೀಘ್ರದಲ್ಲೇ ಬಿಡುಗಡೆ ಆಗಲಿ ಎಂಬ ಆಶಯದೊಂದಿಗೆ ಅಭಿಮಾನಿಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಕಾಫಿನಾಡಿನ ದರ್ಶನ್ ಅಭಿಮಾನಿ ಸುದೀಪ್ ಅವರು ದರ್ಶನ್ ಫೋಟೋ ಹಿಡಿದು ಸುಮಾರು 100 ಕಿಲೋಮೀಟರ್‌ಗಳ ಪಾದಯಾತ್ರೆ ಆರಂಭಿಸಿದ್ದಾರೆ. ದರ್ಶನ್ ಅವರ ಜನ್ಮದಿನದ ಅಂಗವಾಗಿ ಹಾಗೂ ಶೀಘ್ರವೇ ಅವರು ರಿಲೀಸ್ ಆಗಲಿ ಎಂಬ ಭಕ್ತಿಭಾವದಿಂದ ಈ ಪಾದಯಾತ್ರೆ ಕೈಗೊಂಡಿರುವುದಾಗಿ ಸುದೀಪ್ ತಿಳಿಸಿದ್ದಾರೆ.


ಚಿಕ್ಕಮಗಳೂರು ನಗರದ ಹಿರೇಮಗಳೂರಿನ ನಿವಾಸಿಯಾಗಿರುವ ಸುದೀಪ್, ಚಿಕ್ಕಮಗಳೂರು ನಿಂದ ಪಾದಯಾತ್ರೆ ಆರಂಭಿಸಿದ್ದು, ನಾಳೆ ಬೆಳಗ್ಗೆ ಧರ್ಮಸ್ಥಳ ತಲುಪುವ ನಿರೀಕ್ಷೆಯಿದೆ.
ದರ್ಶನ್ ಮೇಲಿನ ಅಭಿಮಾನ ಮತ್ತು ನಂಬಿಕೆಯ ಸಂಕೇತವಾಗಿ ಈ ಪಾದಯಾತ್ರೆ ಸ್ಥಳೀಯರ ಗಮನ ಸೆಳೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು