2:58 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ

14/02/2026, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಟ ದರ್ಶನ್ ಅವರ ಹುಟ್ಟುಹಬ್ಬ ಹಾಗೂ ಅವರು ಶೀಘ್ರದಲ್ಲೇ ಬಿಡುಗಡೆ ಆಗಲಿ ಎಂಬ ಆಶಯದೊಂದಿಗೆ ಅಭಿಮಾನಿಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಕಾಫಿನಾಡಿನ ದರ್ಶನ್ ಅಭಿಮಾನಿ ಸುದೀಪ್ ಅವರು ದರ್ಶನ್ ಫೋಟೋ ಹಿಡಿದು ಸುಮಾರು 100 ಕಿಲೋಮೀಟರ್‌ಗಳ ಪಾದಯಾತ್ರೆ ಆರಂಭಿಸಿದ್ದಾರೆ. ದರ್ಶನ್ ಅವರ ಜನ್ಮದಿನದ ಅಂಗವಾಗಿ ಹಾಗೂ ಶೀಘ್ರವೇ ಅವರು ರಿಲೀಸ್ ಆಗಲಿ ಎಂಬ ಭಕ್ತಿಭಾವದಿಂದ ಈ ಪಾದಯಾತ್ರೆ ಕೈಗೊಂಡಿರುವುದಾಗಿ ಸುದೀಪ್ ತಿಳಿಸಿದ್ದಾರೆ.


ಚಿಕ್ಕಮಗಳೂರು ನಗರದ ಹಿರೇಮಗಳೂರಿನ ನಿವಾಸಿಯಾಗಿರುವ ಸುದೀಪ್, ಚಿಕ್ಕಮಗಳೂರು ನಿಂದ ಪಾದಯಾತ್ರೆ ಆರಂಭಿಸಿದ್ದು, ನಾಳೆ ಬೆಳಗ್ಗೆ ಧರ್ಮಸ್ಥಳ ತಲುಪುವ ನಿರೀಕ್ಷೆಯಿದೆ.
ದರ್ಶನ್ ಮೇಲಿನ ಅಭಿಮಾನ ಮತ್ತು ನಂಬಿಕೆಯ ಸಂಕೇತವಾಗಿ ಈ ಪಾದಯಾತ್ರೆ ಸ್ಥಳೀಯರ ಗಮನ ಸೆಳೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು