10:50 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ

14/02/2026, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಟ ದರ್ಶನ್ ಅವರ ಹುಟ್ಟುಹಬ್ಬ ಹಾಗೂ ಅವರು ಶೀಘ್ರದಲ್ಲೇ ಬಿಡುಗಡೆ ಆಗಲಿ ಎಂಬ ಆಶಯದೊಂದಿಗೆ ಅಭಿಮಾನಿಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಕಾಫಿನಾಡಿನ ದರ್ಶನ್ ಅಭಿಮಾನಿ ಸುದೀಪ್ ಅವರು ದರ್ಶನ್ ಫೋಟೋ ಹಿಡಿದು ಸುಮಾರು 100 ಕಿಲೋಮೀಟರ್‌ಗಳ ಪಾದಯಾತ್ರೆ ಆರಂಭಿಸಿದ್ದಾರೆ. ದರ್ಶನ್ ಅವರ ಜನ್ಮದಿನದ ಅಂಗವಾಗಿ ಹಾಗೂ ಶೀಘ್ರವೇ ಅವರು ರಿಲೀಸ್ ಆಗಲಿ ಎಂಬ ಭಕ್ತಿಭಾವದಿಂದ ಈ ಪಾದಯಾತ್ರೆ ಕೈಗೊಂಡಿರುವುದಾಗಿ ಸುದೀಪ್ ತಿಳಿಸಿದ್ದಾರೆ.


ಚಿಕ್ಕಮಗಳೂರು ನಗರದ ಹಿರೇಮಗಳೂರಿನ ನಿವಾಸಿಯಾಗಿರುವ ಸುದೀಪ್, ಚಿಕ್ಕಮಗಳೂರು ನಿಂದ ಪಾದಯಾತ್ರೆ ಆರಂಭಿಸಿದ್ದು, ನಾಳೆ ಬೆಳಗ್ಗೆ ಧರ್ಮಸ್ಥಳ ತಲುಪುವ ನಿರೀಕ್ಷೆಯಿದೆ.
ದರ್ಶನ್ ಮೇಲಿನ ಅಭಿಮಾನ ಮತ್ತು ನಂಬಿಕೆಯ ಸಂಕೇತವಾಗಿ ಈ ಪಾದಯಾತ್ರೆ ಸ್ಥಳೀಯರ ಗಮನ ಸೆಳೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು