9:04 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಕುದ್ರೋಳಿ ಕ್ಷೇತ್ರದ ಕಾಳಭೈರವ ದೇವರಿಗೆ 9 ಲಕ್ಷ ರೂ. ವೆಚ್ಚದ ಬೆಳ್ಳಿಯ ಪ್ರಭಾವಳಿ ಸಮರ್ಪಣೆ

26/09/2025, 16:53

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆಜಿ ತೂಕ ಬೆಳ್ಳಿಯ ಪ್ರಭಾವಳಿ ಅರ್ಪಿಸಲಾಗಿದೆ.
ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷ ಸಾಹುಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ಶುಕ್ರವಾರ ನೀಡಿದ್ದಾರೆ.
ದಿ. ಸೋಮಸುಂದರಂ ಅವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್. ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಗೌರವಿ ರಾಜಶೆರಖರ್, ಲತೀಶ್ ಸುವರ್ಣ, ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು