9:21 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ

ಇತ್ತೀಚಿನ ಸುದ್ದಿ

ಕುದ್ರೋಳಿ ಕ್ಷೇತ್ರದ ಕಾಳಭೈರವ ದೇವರಿಗೆ 9 ಲಕ್ಷ ರೂ. ವೆಚ್ಚದ ಬೆಳ್ಳಿಯ ಪ್ರಭಾವಳಿ ಸಮರ್ಪಣೆ

26/09/2025, 16:53

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆಜಿ ತೂಕ ಬೆಳ್ಳಿಯ ಪ್ರಭಾವಳಿ ಅರ್ಪಿಸಲಾಗಿದೆ.
ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷ ಸಾಹುಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ಶುಕ್ರವಾರ ನೀಡಿದ್ದಾರೆ.
ದಿ. ಸೋಮಸುಂದರಂ ಅವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್. ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಗೌರವಿ ರಾಜಶೆರಖರ್, ಲತೀಶ್ ಸುವರ್ಣ, ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು