8:02 PM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ

16/06/2025, 14:19


ಬಜಪೆ (reporterkarnataka.com
)
ಚಿತ್ರಗಳು : ಪ್ರಸಾದ್ ಕೊಳಂಬೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ.

ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು, ಜನರು ಅನ್ಯ ಮಾರ್ಗವನ್ನು ಅವಲಂಬಿಸುವಂತಾಗಿದೆ. ಜತೆಗೆ ಕೈಕಂಬ ಮೂಲಕ ಮೂಡುಕೆರೆ ಬಜಪೆಗೆ ಸಾಗುವವರಿಗೆ ಸಂಕಷ್ಟ ಉಂಟಾಗಿದೆ.

ಸಮೀಪದ ಗುಡ್ಡದ ಮೇಲಿನ ಮರಗಳನ್ನು ಕಡಿಯಲಾಗಿದ್ದು, ನೀರು ಹರಿಯುವಾಗ ಮಣ್ಣಿನ ಸವಕಳಿಯ ಜತೆಗೆ ನೆಲಕ್ಕೂ ನೀರು ಇಂಗಿ ಒಳಭಾಗದಲ್ಲಿ ಹರಿವಿನಿಂದಾಗಿ ರಸ್ತೆಯೂ ಬಿರುಕು ಬಿಟ್ಟಿರಬಹುದು ಎನ್ನಲಾಗುತ್ತಿದೆ. ಮತ್ತೊಂದು ಕಡೆಯಲ್ಲಿ ಏರ್ಪೋರ್ಟ್ ಮೇಲೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಿಮಾನ ನಿಲ್ದಾಣದಿಂದ ಹರಿಯಬಿಡುತ್ತಿರುವ ನೀರಿನಿಂದ ಹೀಗಾಗುತ್ತಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು