8:20 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಆದೇಶ ರದ್ದು ಮಾಡಿದ ರಾಜ್ಯ ಸರಕಾರ: ಮತ್ತೊಮ್ಮೆ ಆನಂದ್ ಸಿಂಗ್ ಕೈತಪ್ಪಿದ ವಿಜಯನಗರ ಜಿಲ್ಲೆ ಉಸ್ತುವಾರಿ

31/07/2022, 13:13

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ.
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ, ಇಂದು ಮತ್ತೆ ರಾಜ್ಯ ಸರ್ಕಾರ ಈ ಆದೇಶವನ್ನು ರದ್ದು ಮಾಡಿದೆ. ಹೀಗಾಗಿ, ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್ ಮತ್ತು ವಿಜಯನಗರ ಜಿಲ್ಲೆ ಉಸ್ತುವಾರಿಯಾಗಿ ಶಶಿಕಲಾ ಜೊಲ್ಲೆ ಅವರು ಮುಂದುವರಿಯಲಿದ್ದಾರೆ. 

ಇದರಿಂದ ವಿಜಯನಗರ ಜಿಲ್ಲೆ ಉಸ್ತುವಾರಿ ಕನಸು ಕಂಡಿದ್ದ ಸಚಿವ ಆನಂದ್ ಸಿಂಗ್ ಗೆ ನಿರಾಸೆಯಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು