2:36 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕ ದಶಮಾನೋತ್ಸವ

21/02/2023, 20:24

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ನಾಥ ಸ್ವಾಮೀಜಿಯವರ ಹತ್ತನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಕಿರೀಟ, ಕಂಠಿಹಾರ ಹಾಗೂ ಶಾಲು ಹೊದಿಸುವ ಮೂಲಕ ಪುಷ್ಪಾರ್ಚನೆ ಮಾಡಿ ದಶಮಾನೋತ್ಸವದ ಪಟ್ಟಾಭಿಷೇಕ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಸಾಧು ಸಂತರು ಗಣ್ಯರು ಹಾಜರಿದ್ದರು. ಆದಿಚುಂಚನಗಿರಿ ಕ್ಷೇತ್ರದ ಎರಡು ದಿನಗಳ ಕಾಲ ನಡೆದ ಜ್ಞಾನವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಶೀಗಳ 10ನೇ ವರ್ಷದ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವಕ್ಕೆ ಸೋಮವಾರ ಸಂಜೆ ಕಾರ್ಯಕ್ರಮ ಮುಕ್ತಾಯವಾಯಿತು.

ಕ್ಷೇತ್ರದ ಆದಿಶಕ್ತಿ ಮತ್ತು ಶಿವಶಕ್ತಿ ಸಮುದಾಯ ಭವನಗಳಲ್ಲಿ ಆಯೋಜನೆ ಮಾಡಿದ ಮೇಳವನ್ನು ಸಾವಿರಾರು ವಿದ್ಯಾರ್ಥಿಗಳು ವೀಕ್ಷಿಸಿದರು. ಮೇಳದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹೊಸ ಹೊಸ ಆವಿಷ್ಕಾರಗಳು ಹಾಗೂ ಸಾರ್ವಜನಿಕರು ಜನಮನಗೊಂಡವು.

ಇದೇ ಸಂದರ್ಭದಲ್ಲಿ ಹಲವು ವಿಜ್ಞಾನಿಗಳು ಪಾಲ್ಗೊಂಡು ಪ್ರಸ್ತುತ ಮತ್ತು ಮುಂದಿನ ವಿಜ್ಞಾನದ ಆವಿಷ್ಕಾರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ವಿಜ್ಞಾನಕ್ಕೆ ಸಂಬಂಧಿಸಿದಂತ ಯುವ ವಿಜ್ಞಾನಿಗಳಿಗೆ ಹಲವು ವಿಚಾರ ಸಂಕೀರ್ಣಗಳು ನಡೆದು ನಡೆದವು ಅನೇಕ ಮಂದಿ ವಿಜ್ಞಾನ ವಿದ್ಯಾರ್ಥಿಗಳು ಮೇಳದ ಉಪಯೋಗ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು