1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ಜಾಗೃತಿ ಅಭಿಯಾನ: ಬೀದಿ ನಾಟಕ ಪ್ರದರ್ಶನ

23/02/2023, 13:11

ಮಂಡ್ಯ(reporterkarnataka.com): ರಾಷ್ಟ್ರೀಯ ಫ್ಲೋರೋಸಿಸ್ ತ ಡೆ ಹಾಗೂ ನಿಯಂತ್ರಣ ಕುರಿತು ಕಾರ್ಯಕ್ರಮವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಆದಿಚುಂಚನಗಿರಿಯಲ್ಲಿ ರಾಜರಂಜಿನಿ ಕಲಾತಂಡದಿಂದ ಪೂರೈಸಿಸ್ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮವನ್ನು ಡಾ. ರಘು ಉದ್ಘಾಟಿಸಿದರು. ಹಿರಿಯ ಆರೋಗ್ಯನಿರೀಕ್ಷಣಾಧಿಕಾರಿಗಳಾದ ಈಶ್ವರ್ ಕಿರಿಯ ಆರೋಗ್ಯ ನಿರೀಕ್ಷಾಧಿಕಾರಿಗಳಾದ ಹುಚ್ಚೇಗೌಡ ಹಾಗೂಆರೋಗ್ಯ ಸುರಕ್ಷಾಧಿಕಾರಿಗಳು ಕಲಾವತಿಯವರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತೆಯವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು