4:10 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್: ನಿರ್ಮಲಾ ಪ್ರಮೋದ್ ಗೆ 5 ಚಿನ್ನ, 1ಬೆಳ್ಳಿ, 1 ಕಂಚು

03/12/2021, 09:38

ಮಂಗಳೂರು(reporterkarnataka.com): ಮಹಾರಾಷ್ಟದ ನಾಸಿಕ್ ನಲ್ಲಿ ನವೆಂಬರ್ 11ರಿಂದ 14ರವರೆಗೆ ನಡೆದ ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ

ನಿರ್ಮಲಾ ಪ್ರಮೋದ್ ಅವರು 5 ಚಿನ್ನ ಹಾಗೂ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಪಡೆದಿದ್ದಾರೆ.

ಮಹಿಳೆಯರ 45 ವರ್ಷದ  ವೈಯಕ್ತಿಕ ವಿಭಾಗದಲ್ಲಿ ಅವರು 100 ಮೀಟರ್  ಓಟದಲ್ಲಿ ಬೆಳ್ಳಿಯ ಪದಕ, 200 ಮೀಟರ್  ಓಟದಲ್ಲಿ ಚಿನ್ನದ ಪದಕ ಲಾಂಗ್ ಜಂಪ್ ನಲ್ಲಿ ಚಿನ್ನದ ಪದಕ ಹಾಗೂ
ಟ್ರಿಪಲ್ ಜಂಪ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಹಾಗೆ ಗ್ರೂಪ್ ವಿಭಾಗದಲ್ಲಿ 400×400 ರಿಲೇಯಲ್ಲಿ ಚಿನ್ನದ ಪದಕ, 400×100 ರಿಲೇ ಯಲ್ಲಿ ಚಿನ್ನದ ಪದಕ ಮತ್ತು 400×100 ಮಿಕ್ಸೆಡ್ ವಿಭಾಗದ ರಿಲೇ ಯಲ್ಲಿ ಕಂಚಿನ ಪದಕ‌ ಪಡೆದಿದ್ದಾರೆ. 

ಪ್ರಸ್ತುತ ಅವರು ಮಂಗಳೂರಿನ ನಂತೂರಿನಲ್ಲಿರುವ ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದಲ್ಲಿ ಕಂಪ್ಯೂಟರ್ ಮತ್ತು ಗೈಡ್ಸ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು