2:48 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಎಎಪಿ 2ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಸಂದೀಪ್ ಶೆಟ್ಟಿ, ಪುತ್ತೂರು ಡಾ. ಬಿ.ಕೆ. ವಿಶುಕುಮಾರ್ ಅಭ್ಯರ್ಥಿ

07/04/2023, 10:29

ಮಂಗಳೂರು(reporterkarnataka.com):ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಂಗಳೂರು ನಗರ ಉತ್ತರ ಕ್ಷೇತ್ರಕ್ಕೆ ಸಂದೀಪ್ ಶೆಟ್ಟಿ ಹಾಗೂ ಪುತ್ತೂರು ಕ್ಷೇತ್ರಕ್ಕೆ ಡಾ.ಬಿ.ಕೆ ವಿಶುಕುಮಾರ್ ಅವರನ್ನು ಅಭ್ಯರ್ಥಿಯಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಎಡಮಲೆ ಪತ್ರಿಕಾಗೋಷ್ಠಿಯಲ್ಲಿ ಈ ತಿಳಿಸಿದರು.
ರಾಜ್ಯದ ಜನತೆಗೆ ಎಎಪಿ 10 ಗ್ಯಾರಂಟಿ ಭರವಸೆಗಳನ್ನು ನೀಡಿದೆ. ಈಗಾಗಲೇ ಸಕ್ರಿಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡು ಗ್ಯಾರಂಟಿ ಭರವಸೆಗಳ ಪೂರಕ ಮಾಹಿತಿಯನ್ನು ಕಾರ್ಯಕರ್ತರು ನೀಡುತ್ತಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಲಿನ್ಸ್, ಜಿಲ್ಲಾ ಕಾರ್ಯದರ್ಶಿ ಫ್ಲೋರಿನಾ ಗೋವೆಸ್, ಅಭ್ಯರ್ಥಿಗಳಾದ ಡಾ.ಬಿ.ಕೆ ವಿಶುಕುಮಾರ್ ಹಾಗೂ ಸಂದೀಪ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು