9:23 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಎಎಪಿ 2ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಸಂದೀಪ್ ಶೆಟ್ಟಿ, ಪುತ್ತೂರು ಡಾ. ಬಿ.ಕೆ. ವಿಶುಕುಮಾರ್ ಅಭ್ಯರ್ಥಿ

07/04/2023, 10:29

ಮಂಗಳೂರು(reporterkarnataka.com):ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಂಗಳೂರು ನಗರ ಉತ್ತರ ಕ್ಷೇತ್ರಕ್ಕೆ ಸಂದೀಪ್ ಶೆಟ್ಟಿ ಹಾಗೂ ಪುತ್ತೂರು ಕ್ಷೇತ್ರಕ್ಕೆ ಡಾ.ಬಿ.ಕೆ ವಿಶುಕುಮಾರ್ ಅವರನ್ನು ಅಭ್ಯರ್ಥಿಯಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಎಡಮಲೆ ಪತ್ರಿಕಾಗೋಷ್ಠಿಯಲ್ಲಿ ಈ ತಿಳಿಸಿದರು.
ರಾಜ್ಯದ ಜನತೆಗೆ ಎಎಪಿ 10 ಗ್ಯಾರಂಟಿ ಭರವಸೆಗಳನ್ನು ನೀಡಿದೆ. ಈಗಾಗಲೇ ಸಕ್ರಿಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡು ಗ್ಯಾರಂಟಿ ಭರವಸೆಗಳ ಪೂರಕ ಮಾಹಿತಿಯನ್ನು ಕಾರ್ಯಕರ್ತರು ನೀಡುತ್ತಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಲಿನ್ಸ್, ಜಿಲ್ಲಾ ಕಾರ್ಯದರ್ಶಿ ಫ್ಲೋರಿನಾ ಗೋವೆಸ್, ಅಭ್ಯರ್ಥಿಗಳಾದ ಡಾ.ಬಿ.ಕೆ ವಿಶುಕುಮಾರ್ ಹಾಗೂ ಸಂದೀಪ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು