11:03 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಎಪಿಯ ಗೆಲುವು ಪಂಜಾಬ್‌ನಲ್ಲಿ ಬರಲಿರುವ ಬದಲಾವಣೆಯ ಸಂಕೇತ: ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

28/12/2021, 12:58

ಹೊಸದಿಲ್ಲಿ(reporterkarnataka.com): ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಗೆಲುವು ಪಂಜಾಬ್‌ನಲ್ಲಿ ಬರಲಿರುವ ಬದಲಾವಣೆಯ ಸಂಕೇತ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.

ದೆಹಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದ ಜನತೆ ‘ಭ್ರಷ್ಟ ರಾಜಕಾರಣವನ್ನು ತಿರಸ್ಕರಿಸಿ ಎಎಪಿಯ ಪ್ರಾಮಾಣಿಕ ರಾಜಕಾರಣವನ್ನು ಆಯ್ಕೆ ಮಾಡಿದ್ದಾರೆ ಎಂದು ನುಡಿದರು. 

ಕೇಜ್ರಿವಾಲ್ ಅವರು ವಿಜೇತ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 14 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ.

ಒಟ್ಟು 35 ಸ್ಥಾನಗಳ ಪೈಕಿ ಉಳಿದಂತೆ ಬಿಜೆಪಿ 12, ಕಾಂಗ್ರೆಸ್ 8 ಮತ್ತು ಶಿರೋಮಣಿ ಅಕಾಲಿದಳ 1 ಸ್ಥಾನ ಗೆದ್ದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು