1:37 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯ ಕೈದಬೆಟ್ಟು ನಿವಾಸಿ ಮಂಜುನಾಥಗೆ ಹಸ್ತಾಂತರ

06/10/2022, 14:03

ಮಂಗಳೂರು(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯವನ್ನು  ದ.ಕ. ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ,  ಡಾ.ನಾಗರಾಜ ಅಂಬೂರಿ, ದೇವಿಪ್ರಸಾದ್,  ದೀನ್ ರಾಜ್ , ಕೆ.ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ,  ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು. ಗಣೇಶ್ ಪೈ. ವಿವೇಕ್ ಪೈ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು