7:28 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯ ಕೈದಬೆಟ್ಟು ನಿವಾಸಿ ಮಂಜುನಾಥಗೆ ಹಸ್ತಾಂತರ

06/10/2022, 14:03

ಮಂಗಳೂರು(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯವನ್ನು  ದ.ಕ. ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ,  ಡಾ.ನಾಗರಾಜ ಅಂಬೂರಿ, ದೇವಿಪ್ರಸಾದ್,  ದೀನ್ ರಾಜ್ , ಕೆ.ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ,  ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು. ಗಣೇಶ್ ಪೈ. ವಿವೇಕ್ ಪೈ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು