3:20 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಆರದಿರಲಿ ಆರಾಧನಾ ಸಂಸ್ಥೆ: ಅಕ್ಟೋಬರ್ ತಿಂಗಳ ಸಹಾಯ ಮಂಗಳೂರಿನ ಪುಷ್ಪಾ ಕುಟುಂಬಕ್ಕೆ ಹಸ್ತಾಂತರ

06/11/2022, 22:00

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯವನ್ನು ಅಸ್ತಮಾ ಹಾಗೂ ಬಿಪಿಯಿಂದ ಬಳಲುತ್ತಿರುವ ಮಂಗಳೂರಿನ ಪುಷ್ಪಾ ಅವರ ಕುಟುಂಬಕ್ಕೆ ನೀಡಲಾಯಿತು.

ಪುಷ್ಪಾ ಅವರ ಪರವಾಗಿ ಅವರ ಪುತ್ರಿ ಸುಜಾತಾ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ದೇವಿಪ್ರಸಾದ್ , ದೀನ್ ರಾಜ್ ಕೆ., ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ಗಣೇಶ್ ಪೈ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ರಂಗನಾಥ್ ಪಕ್ಷಿ ಕೆರೆ, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು