2:50 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ ಸಹಾಯಧನ ಶಿವಾನಂದ ಸಾಲ್ಯಾನ್ ಗೆ ಹಸ್ತಾಂತರ

05/04/2022, 13:30

ಮಂಗಳೂರು(reporterkarnataka.com):.ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ  ಸಹಾಯಹಸ್ತವನ್ನು ಆ್ಯಕ್ಸಿಡೆಂಟ್ ನಲ್ಲಿ ಕೈ ಏಟು ಹಾಗೂ ಮಿಷನ್ ಗೆ ಮೂರು ಬೆರಳು ಸಿಲುಕಿ ಅನಾರೋಗ್ಯದಿಂದ ಬಳಲುತ್ತಿರುವ ದ.ಕ ಜಿಲ್ಲೆಯ ಸಸಿಹಿತ್ಲುವಿನ ಕಡು ಬಡತನದಲ್ಲಿ ಇರುವ ಶಿವಾನಂದ ಸಾಲ್ಯಾನ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ, ಐಕಳ ದೇವಿ ಪ್ರಸಾದ್ ಶೆಟ್ಟಿ,  ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್, ಬಸವರಾಜ ಮಂತ್ರಿ, ದೀನ್ ರಾಜ್ ಕೆ,, ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು  ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು, ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ ಉಪಸ್ಥಿತಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು