12:39 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಜನವರಿ ತಿಂಗಳ ಸಹಾಯಧನ ಕುಂಜಾರಗಿರಿಯ ಸರಸ್ವತಿಗೆ ಹಸ್ತಾಂತರ

02/02/2022, 21:29

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಜನವರಿ ತಿಂಗಳ ಸಹಾಯವನ್ನು ಅನಾರೋಗ್ಯದಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಕುಂಜಾರ ಗಿರಿಯ ಸರಸ್ವತಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಪದ್ಮಶ್ರೀ ಭಟ್ ನಿಡ್ಡೋಡಿ, ದೇವಿಪ್ರಸಾದ್ ಶೆಟ್ಟಿ,  ಸುದರ್ಶನ್ ಎಂ., ಶ್ರೀನಿವಾಸ ಬಜಪೆ, ನವೀನ್ ಪುತ್ತೂರು, ಬಸವರಾಜ ಮಂತ್ರಿ, ವಿವೇಕ್ ಪ್ರಭು, ನಾಗರಾಜ ಶೆಟ್ಟಿ, ಅಂಬೂರಿ ಗಣೇಶ್ ಪೈ, ನಟರಾಜ್, ಧನಂಜಯ ಶೆಟ್ಟಿ  ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಪ್ರವೀಣ್ ಶೆಟ್ಟಿ, ಲಿಲೇಶ್, ನಿಲೇಶ್ ಶೆಟ್ಟಿ ಗಾರ್, ಶಾರದಾ ಅಂಚನ್ ಮುಂಬೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು