6:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಫೆಬ್ರವರಿ ತಿಂಗಳ ಸಹಾಯ ಧನ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಭವ್ಯ ನಾಯಕ್ ಗೆ ಹಸ್ತಾಂತರ

07/03/2022, 16:36

ಮಂಗಳೂರು(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಮೂಡು ಬೆಳ್ಳೆಯ ಭವ್ಯ ನಾಯಕ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ,  ಶ್ರೀನಿವಾಸ ಬಜಪೆ,  ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ಧನಂಜಯ 

ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್ ನವೀನ್ ಪುತ್ತೂರು, ಪ್ರಸಾದ್ ನಾಯಕ್,ಬಸವರಾಜ ಮಂತ್ರಿ, ದೀನ್ ರಾಜ್,  ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ 

ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು,  ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ.ಉಪಸ್ಥಿತಿ ತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು