12:13 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಫೆಬ್ರವರಿ ತಿಂಗಳ ಸಹಾಯ ಧನ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಭವ್ಯ ನಾಯಕ್ ಗೆ ಹಸ್ತಾಂತರ

07/03/2022, 16:36

ಮಂಗಳೂರು(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಮೂಡು ಬೆಳ್ಳೆಯ ಭವ್ಯ ನಾಯಕ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ,  ಶ್ರೀನಿವಾಸ ಬಜಪೆ,  ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ಧನಂಜಯ 

ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್ ನವೀನ್ ಪುತ್ತೂರು, ಪ್ರಸಾದ್ ನಾಯಕ್,ಬಸವರಾಜ ಮಂತ್ರಿ, ದೀನ್ ರಾಜ್,  ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ 

ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು,  ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ.ಉಪಸ್ಥಿತಿ ತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು