7:35 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಜೂನ್ ತಿಂಗಳ ಸಹಾಯ ಹಸ್ತ ಮಂಗಳೂರಿನ ತಲಪಾಡಿಯ ಲಕ್ಷ್ಯಗೆ ಹಸ್ತಾಂತರ

11/07/2022, 11:00

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ಮಂಗಳೂರಿನ ತಲಪಾಡಿಯ ಗುರುರಾಜ್ ಹಾಗೂ ಕಾವ್ಯ ದಂಪತಿಯ ಮಗಳು ಲಕ್ಷ್ಯ ಅವರ ಅನಾರೋಗ್ಯ ಕ್ಕೆ ಸಹಾಯ ನೀಡಲಾಯಿತು. 

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ, ದೀನ್ ರಾಜ್ ಕೆ. ನವೀನ್ ಪುತ್ತೂರು, ಶ್ರೀನಿವಾಸ ಬಜಪೆ,ಲಿಲೇಶ್ ಶೆಟ್ಟಿಗಾರ್,  ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್,ಪ್ರಸಾದ್ ನಾಯಕ್ ಉಡುಪಿ, ಬಸವರಾಜ್ ಮಂತ್ರಿ, ರಾಮ್ ಪ್ರಸಾದ್, ಪ್ರಭಾಕರ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟ, ರಂಜಿತ್,  ನಿಲೇಶ್ ಕಟೀಲು,  ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್, ಪ್ರಸನ್ನ ಭಟ್,  ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು