12:25 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯಧನ ಮಂಚಕಲ್ಲಿನ ಹರೀಶ್ ಆಚಾರ್ಯಗೆ ಹಸ್ತಾಂತರ

03/05/2022, 19:36

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆಯ ಶಿರ್ವದ ಮಂಚಕಲ್ಲಿನ ಹರೀಶ್ ಆಚಾರ್ಯ ಅವರ  ಕಷ್ಟವನ್ನು ಅರಿತ ನಮ್ಮ ತಂಡ ಅವರ ಮೆದುಳಿನ ಖಾಯಿಲೆಯ ಚಿಕಿತ್ಸೆಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸಕ್ರೀಯ ಸದಸ್ಯರಾದ  ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ, ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್ ಉಡುಪಿ, ಬಸವರಾಜ್ ಮಂತ್ರಿ,ಧೀನ್ ರಾಜ್ ಕೆ.,  ರಾಮ್ ಪ್ರಸಾದ್, ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ,ರಂಜಿತ್, ನೀಲೇಶ್ ಕಟೀಲು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ , ಪ್ರಸನ್ನ ಭಟ್, ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು