2:11 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯಧನ ಮಂಚಕಲ್ಲಿನ ಹರೀಶ್ ಆಚಾರ್ಯಗೆ ಹಸ್ತಾಂತರ

03/05/2022, 19:36

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆಯ ಶಿರ್ವದ ಮಂಚಕಲ್ಲಿನ ಹರೀಶ್ ಆಚಾರ್ಯ ಅವರ  ಕಷ್ಟವನ್ನು ಅರಿತ ನಮ್ಮ ತಂಡ ಅವರ ಮೆದುಳಿನ ಖಾಯಿಲೆಯ ಚಿಕಿತ್ಸೆಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸಕ್ರೀಯ ಸದಸ್ಯರಾದ  ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ, ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್ ಉಡುಪಿ, ಬಸವರಾಜ್ ಮಂತ್ರಿ,ಧೀನ್ ರಾಜ್ ಕೆ.,  ರಾಮ್ ಪ್ರಸಾದ್, ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ,ರಂಜಿತ್, ನೀಲೇಶ್ ಕಟೀಲು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ , ಪ್ರಸನ್ನ ಭಟ್, ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು