10:12 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನ ಗಂಗಾಧರ ಪೂಜಾರಿಗೆ ಹಸ್ತಾಂತರ

05/10/2021, 21:29

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನವನ್ನು ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಗಂಗಾಧರ ಪೂಜಾರಿ ಅವರಿಗೆ ಹಸ್ರಾಂತರಿಸಲಾಯಿತು.

ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಕುಟುಂಬ ತೀರಾ ಬಡತನದಿಂದ ಕೂಡಿದ್ದು,ಪತ್ನಿ ಹಾಗೂ ಮಗಳ ಜತೆ ಜೀವನ ಮಾಡುತ್ತಿದ್ದಾರೆ.

ಇವರಿಗೆ ಆರದಿರಲಿ ಬದುಕು ಆರಾಧನ ತಂಡ ಸಹಾಯ ನೀಡಿ ಸಹಕರಿಸಿತು. ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ

ಐಕಳ, ರಾಜೇಶ್,  ನವೀನ್ ಪುತ್ತೂರು, ದೇವಿ ಪ್ರಸಾದ್ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಾಕೇಶ್ ಪೊಳಲಿ, ದಿನೇಶ್ ಸಿದ್ದಕಟ್ಟೆ, ರಂಗನಾಥ್ ಪಕ್ಷಿಕೆರೆ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎನ್.,ಗಣೇಶ್ ಪೈ, ಶ್ರಿನಾಗ ಭಟ್,ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ನಿಲೇಶ್ ಕಟೀಲು, ರಂಜಿತ್ ಪೂಜಾರಿ,  ಶಶಿಕಿರಣ್ ಕಟೀಲು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು