9:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯಧನ ಹಸ್ತಾಂತರ

04/07/2023, 14:59

ಮೂಡುಬಿದ್ರಿ(reporterkarnataka.com): ಜನ ಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಬಾಳ್ತಿಲ ಗ್ರಾಮದ ಗಣೇಶ್ ಅವರಿಗೆ ನೀಡಲಾಯಿತು.
ಕಿಡ್ನಿ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್ ಅವರ ಅನಾರೋಗ್ಯದಿಂದ ಐಸಿಯುನಲ್ಲಿ ಇರುವುದರಿಂದ ಅವರ ಅಮ್ಮ ವಿಜಯಲಕ್ಷ್ಮಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್, ಬಸವರಾಜ ಮಂತ್ರಿ, ಶ್ರೀನಿವಾಸ ಬಜಪೆ, ಡಾ.ನಾಗರಾಜ್ ಶೆಟ್ಟಿ ಅಂಬೂರಿ, ಪ್ರಸಾದ್ ನಾಯಕ್ ಉಡುಪಿ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಭಾಸ್ಕರ ದೇವಾಡಿಗ, ಗಣೇಶ್ ಪೈ,ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್ ನಿಲೇಶ್ ಕಟೀಲು, ರಂಗನಾಥ ರಾವ್ , ಕೋನಿಕ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ, ಶಾರದಾ ಅಂಚನ್ , ಪ್ರವೀಣ್ ಬಂಗೇರ, ಭೀಮಯ್ಯ ಸುಳ್ಯ, ಶ್ರೀಕಾಂತ ಭಟ್ ಪೊನ್ನಗಿರಿ, ಲೋಕೇಶ್ ವಿಟ್ಲ, ಪ್ರಭಾಕರ ಮಂಗಳೂರು, ರಂಜಿತ್ ಸುವರ್ಣ, ಸುಹೈಲ್ ಸಾಣೂರು ಉಪಸ್ಥಿತಿ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು