3:51 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು