2:20 AM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು