3:25 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು