6:52 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು