3:07 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು