12:37 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜುಲೈ ತಿಂಗಳ ಸಹಾಯ ಹಸ್ತ ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ  ಭವಾನಿ ಅಡಿಕೆಬೆಟ್ಟುಗೆ ಹಸ್ತಾಂತರ

03/08/2021, 19:02

ಮಂಗಳೂರು(reporterkarnataka.com): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ ಸಹಾಯ ಹಸ್ತವನ್ನು ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಜಿಲ್ಲೆಯ ಭವಾನಿ ಅಡಿಕೆಬೆಟ್ಟು ಅವರಿಗೆ ನೀಡಲಾಯಿತು. 

ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ. ಯುವಾನಂದ್ ಪೂಜಾರಿ, ಪದ್ಮಶ್ರೀ ಭಟ್ ನಿಡ್ಡೋಡಿ, ನವೀನ್ ಪುತ್ತೂರು. ದೇವಿ ಪ್ರಸಾದ್ ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,   ನಾಗರಾಜ  ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ,ವಿವೇಕ್ ಪ್ರಭು ನಿಡ್ಡೋಡಿ, ರಾಕೇಶ್ ಪೊಳಲಿ, ಗಣೇಶ್ ಪೈ,  ಪ್ರಸಾದ್ ಉಡುಪಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡ ಹಾಗೂ ವಾಯ್ಸ್ ಆಫ್ ಆರಾಧನಾ ತಂಡದ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು