12:24 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ನಗರವನ್ನೇ ಬೆಚ್ಚಿಬೀಳಿಸುವ ಘಟನೆ: 6ನೇ ತರಗತಿ ಬಾಲಕನಿಂದ 9ನೇ ತರಗತಿಯ ವಿದ್ಯಾರ್ಥಿಯ ಭೀಕರ ಕೊಲೆ

13/05/2025, 23:34

ಹುಬ್ಬಳ್ಳಿ(reporterkarnataka.com):‌ ಗುರುಸಿದ್ದೇಶ್ವರ ನಗರದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಕ್ಕಳು ಆಟವಾಡುತ್ತಿದ್ದಾಗ ಈ ಇಬ್ಬರ ನಡುವೆ ಸ್ವಲ್ಪ ಮಟ್ಟಿನ ಜಗಳ ನಡೆದಿತ್ತು. ಇದರಿಂದ ಕುಪಿತಗೊಂಡ 6ನೇ ತರಗತಿಯ ವಿದ್ಯಾರ್ಥಿ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು 9ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಮಗ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದದನ್ನು ಕಂಡು ಬೆಚ್ಚಿಬಿದ್ದ ತಾಯಿ, ಆಕೆಯೇ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 9ನೇ ತರಗತಿ ಬಾಲಕ ಮೃತಪಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು