9:42 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ನಗರವನ್ನೇ ಬೆಚ್ಚಿಬೀಳಿಸುವ ಘಟನೆ: 6ನೇ ತರಗತಿ ಬಾಲಕನಿಂದ 9ನೇ ತರಗತಿಯ ವಿದ್ಯಾರ್ಥಿಯ ಭೀಕರ ಕೊಲೆ

13/05/2025, 23:34

ಹುಬ್ಬಳ್ಳಿ(reporterkarnataka.com):‌ ಗುರುಸಿದ್ದೇಶ್ವರ ನಗರದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಕ್ಕಳು ಆಟವಾಡುತ್ತಿದ್ದಾಗ ಈ ಇಬ್ಬರ ನಡುವೆ ಸ್ವಲ್ಪ ಮಟ್ಟಿನ ಜಗಳ ನಡೆದಿತ್ತು. ಇದರಿಂದ ಕುಪಿತಗೊಂಡ 6ನೇ ತರಗತಿಯ ವಿದ್ಯಾರ್ಥಿ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು 9ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಮಗ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದದನ್ನು ಕಂಡು ಬೆಚ್ಚಿಬಿದ್ದ ತಾಯಿ, ಆಕೆಯೇ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 9ನೇ ತರಗತಿ ಬಾಲಕ ಮೃತಪಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು