6:57 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಅಬಕಾರಿ ದಾಳಿ: 100 ಲೀಟರ್ ಬೆಲ್ಲದ ಕೊಳೆ ಹಾಗೂ 5 ಲೀಟರ್ ಕಳ್ಳಭಟ್ಟಿ, ಪರಿಕರ ವಶ; ಆರೋಪಿಗಳು ಪರಾರಿ

19/12/2023, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಕೊಟ್ಟಿಗೆಹಾರ ಬಣಕಲ್ ನ ಬಿ. ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, 100 ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶಪಡಿಸಿ ಕೊಳ್ಳಲಾಗಿದೆ.
ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬಣಕಲ್ ಬಿ. ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬುವವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಗಳಾದ ಸುರೇಶ್ ಕೆ., ಮಹಮ್ಮದ್ ಅಲಾವುದ್ದೀನ್ ಖಾನ್ , ವಾಹನ ಚಾಲಕ ಅನೂಪ್ ಮತ್ತಿತರರು ಭಾಗವಹಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು