10:52 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಅಬ್ಬಿಕಲ್ಲು: ಶೃಂಗೇರಿ- ಹೊರನಾಡು ಮಾರ್ಗ ಮಧ್ಯೆ ಧರೆ ಕುಸಿತ; 6 ಮರಗಳು ಧರಾಶಾಯಿ, ಅಪಾಯದಲ್ಲಿ ರಸ್ತೆ

05/07/2022, 13:34

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ಮಧ್ಯೆ ಅಬ್ಬಿಕಲ್ಲು ಎಂಬಲ್ಲಿ ಧರೆ ಕುಸಿದು ಐದಾರು ಮರಗಳು ಗದ್ದೆಗೆ ಬಿದ್ದಿವೆ.


ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ದಲ್ಲಿ ರಸ್ತೆಯ ಅಂಚು ಕುಸಿದು ಬಿದ್ದಿದೆ. ಕುಸಿತ ರಸ್ತೆಯ ಡಾಮಾರು ವರೆಗೂ ತಲುಪಿದೆ. ಹೀಗೆ ಕುಸಿತ ಮುಂದುವರಿದರೆ ರಸ್ತೆಗೆ ಅಪಾಯ ಉಂಟಾಗುವ ಸಾಧ್ಯತೆಗಳಿವೆ.

ರಸ್ತೆಗೆ  ಸರಿಯಾದ ಚರಂಡಿಗಳಿಲ್ಲದೆ ನೀರೆಲ್ಲ ರಸ್ತೆಯ ಮೇಲೆ ಹೋಗುತ್ತಿರುವುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತುರ್ತಾಗಿ ಗಮನ ಹರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು