12:17 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಬ್ಬಿಕಲ್ಲು: ಶೃಂಗೇರಿ- ಹೊರನಾಡು ಮಾರ್ಗ ಮಧ್ಯೆ ಧರೆ ಕುಸಿತ; 6 ಮರಗಳು ಧರಾಶಾಯಿ, ಅಪಾಯದಲ್ಲಿ ರಸ್ತೆ

05/07/2022, 13:34

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ಮಧ್ಯೆ ಅಬ್ಬಿಕಲ್ಲು ಎಂಬಲ್ಲಿ ಧರೆ ಕುಸಿದು ಐದಾರು ಮರಗಳು ಗದ್ದೆಗೆ ಬಿದ್ದಿವೆ.


ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ದಲ್ಲಿ ರಸ್ತೆಯ ಅಂಚು ಕುಸಿದು ಬಿದ್ದಿದೆ. ಕುಸಿತ ರಸ್ತೆಯ ಡಾಮಾರು ವರೆಗೂ ತಲುಪಿದೆ. ಹೀಗೆ ಕುಸಿತ ಮುಂದುವರಿದರೆ ರಸ್ತೆಗೆ ಅಪಾಯ ಉಂಟಾಗುವ ಸಾಧ್ಯತೆಗಳಿವೆ.

ರಸ್ತೆಗೆ  ಸರಿಯಾದ ಚರಂಡಿಗಳಿಲ್ಲದೆ ನೀರೆಲ್ಲ ರಸ್ತೆಯ ಮೇಲೆ ಹೋಗುತ್ತಿರುವುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತುರ್ತಾಗಿ ಗಮನ ಹರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು