12:02 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಬ್ಬಿಕಲ್ಲು: ಶೃಂಗೇರಿ- ಹೊರನಾಡು ಮಾರ್ಗ ಮಧ್ಯೆ ಧರೆ ಕುಸಿತ; 6 ಮರಗಳು ಧರಾಶಾಯಿ, ಅಪಾಯದಲ್ಲಿ ರಸ್ತೆ

05/07/2022, 13:34

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ಮಧ್ಯೆ ಅಬ್ಬಿಕಲ್ಲು ಎಂಬಲ್ಲಿ ಧರೆ ಕುಸಿದು ಐದಾರು ಮರಗಳು ಗದ್ದೆಗೆ ಬಿದ್ದಿವೆ.


ಶೃಂಗೇರಿಯಿಂದ ಹೊರನಾಡು ಹೋಗುವ ಮಾರ್ಗ ದಲ್ಲಿ ರಸ್ತೆಯ ಅಂಚು ಕುಸಿದು ಬಿದ್ದಿದೆ. ಕುಸಿತ ರಸ್ತೆಯ ಡಾಮಾರು ವರೆಗೂ ತಲುಪಿದೆ. ಹೀಗೆ ಕುಸಿತ ಮುಂದುವರಿದರೆ ರಸ್ತೆಗೆ ಅಪಾಯ ಉಂಟಾಗುವ ಸಾಧ್ಯತೆಗಳಿವೆ.

ರಸ್ತೆಗೆ  ಸರಿಯಾದ ಚರಂಡಿಗಳಿಲ್ಲದೆ ನೀರೆಲ್ಲ ರಸ್ತೆಯ ಮೇಲೆ ಹೋಗುತ್ತಿರುವುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತುರ್ತಾಗಿ ಗಮನ ಹರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು